-->
Govt Job for Advocate- ಸರ್ಕಾರಿ ಇಲಾಖೆಯಲ್ಲಿ ವಕೀಲರ ನೇಮಕಾತಿ: ಅರ್ಜಿ ಸಲ್ಲಿಸಲು 30/10/2021 ಕೊನೆ ದಿನ

Govt Job for Advocate- ಸರ್ಕಾರಿ ಇಲಾಖೆಯಲ್ಲಿ ವಕೀಲರ ನೇಮಕಾತಿ: ಅರ್ಜಿ ಸಲ್ಲಿಸಲು 30/10/2021 ಕೊನೆ ದಿನ

ಸರ್ಕಾರಿ ಇಲಾಖೆಯಲ್ಲಿ ವಕೀಲರ ನೇಮಕಾತಿ: ಅರ್ಜಿ ಸಲ್ಲಿಸಲು 30/10/2021 ಕೊನೆ ದಿನ






ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಐದು ವಕೀಲರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.



ಆಸಕ್ತ ವಕೀಲರು / ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಅದರ ಪ್ರಕಾರ ಅರ್ಜಿಯಲ್ಲಿ ಸಲ್ಲಿಸಬಹುದು.



ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 30, 2021.



ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗಳು ಈ ಕೆಳಗಿನಂತಿವೆ.



ಸಂಸ್ಥೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ


ಹುದ್ದೆ: ವಕೀಲರು/ ಕಾನೂನು ಸಲಹೆಗಾರರು


ಶೈಕ್ಷಣಿಕ ಅರ್ಹತೆ: ಯಾವುದೇ ಅಂಗೀಕೃತ ಮಂಡಳಿ ಯಾ ವಿಶ್ವವಿದ್ಯಾನಿಲಯದಿಂದ 

ಎಲ್‌ಎಲ್‌ಬಿ ಆಥವಾ ತತ್ಸಮಾನ ಜೊತೆಗೆ ಕರ್ನಾಟಕ ವಕೀಲರ ಪರಿಷತ್ತಿನಲ್ಲಿ ನೋಂದಣಿಯಾಗಿರಬೇಕು



ವೇತನ: ಹಿರಿಯ ವಕೀಲರಿಗೆ ರೂ. 50,000/- + 5000/- ಭತ್ಯೆ


ಕಿರಿಯ ವಕೀಲರಿಗೆ ರೂ. 40,000/- + 5000/- ಭತ್ಯೆ



ಆಯ್ಕೆ ಪ್ರಕ್ರಿಯೆ ಹೇಗೆ..?

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಹಿರಿಯ ವಕೀಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌನ್ಸಿಲಿಂಗ್ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡುತ್ತದೆ.



ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವೆಬ್‌ಸೈಟ್‌ ಲಿಂಕ್‌ನಿಂದ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಈ ಅಂತರ್ಜಾಲದಲ್ಲಿ ನೀಡಿದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಕ್ಟೋಬರ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.



ವೆಬ್‌ಸೈಟ್ ಲಿಂಕ್: https://sslc.karnataka.gov.in/



ಅಧಿಸೂಚನೆಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ: https://sslc.karnataka.gov.in/storage/pdf-files/Invitationofapplicationforappointmentofadvocateo%20contractbasis.pdf


Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200