-->
ಕೃಷ್ಣಾಷ್ಟಮಿ ಆಚರಣೆ: ಶುಕ್ರವಾರದ ಕಲಾಪದಲ್ಲಿ ವ್ಯತಿರಿಕ್ತ ಆದೇಶ ಮಾಡದಂತೆ ಹೈಕೋರ್ಟ್ ಸೂಚನೆ

ಕೃಷ್ಣಾಷ್ಟಮಿ ಆಚರಣೆ: ಶುಕ್ರವಾರದ ಕಲಾಪದಲ್ಲಿ ವ್ಯತಿರಿಕ್ತ ಆದೇಶ ಮಾಡದಂತೆ ಹೈಕೋರ್ಟ್ ಸೂಚನೆ

ಕೃಷ್ಣಾಷ್ಟಮಿ ಆಚರಣೆ: ಶುಕ್ರವಾರದ ಕಲಾಪದಲ್ಲಿ ವ್ಯತಿರಿಕ್ತ ಆದೇಶ ಮಾಡದಂತೆ ಹೈಕೋರ್ಟ್ ಸೂಚನೆ





ರಾಜ್ಯದಲ್ಲಿ ಸಂಭ್ರಮದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಶ್ರದ್ಧಾಭಕ್ತಿಗಳಿಂದ ಆಚರಿಸಲಾಗುತ್ತಿದೆ. 



ಈ ಹಿನ್ನೆಲೆಯಲ್ಲಿ ವಕೀಲರು, ಕಕ್ಷಿದಾರರು ಹಾಗೂ ಸಾಕ್ಷಿದಾರರು ಭಾಗವಹಿಸುವಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.


ಶುಕ್ರವಾರದ ಕಲಾಪದಲ್ಲಿ ಯಾವುದೇ ವ್ಯತಿರಿಕ್ತ ಆದೇಶ ಹೊರಡಿಸದಂತೆ ರಾಜ್ಯದ ವಿಚಾರಣಾ ನ್ಯಾಯಾಲಯ, ಜಿಲ್ಲಾ ನ್ಯಾಯಾಲಗಳಿಗೆ ಹೈಕೋರ್ಟ್ ಸೂಚನೆ ನೀಡಿ ಆದೇಶ ಹೊರಡಿಸಿದೆ.




18-08-2022ರಂದು ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಪ್ರಭಾರ ರಿಜಿಸ್ಟ್ರಾರ್ ಮುರಳೀಧರ ಪೈ ಅವರು, ರಾಜ್ಯದ ಎಲ್ಲ ಜಿಲ್ಲಾ, ವಿಚಾರಣಾ ನ್ಯಾಯಾಲಯಗಳು, ಕಮರ್ಷಿಯಲ್ ಕೋರ್ಟ್ ಗಳಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಿದ್ದಾರೆ.


Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200