-->
ಖಾಯಂ ಜನತಾ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಆಹ್ವಾನ

ಖಾಯಂ ಜನತಾ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಆಹ್ವಾನ

ಖಾಯಂ ಜನತಾ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಆಹ್ವಾನ





ರಾಜ್ಯದ ಆರು ಜಿಲ್ಲೆಗಳಲ್ಲಿ ಖಾಯಂ ಜನತಾ ನ್ಯಾಯಾಲಯದಲ್ಲಿ ಖಾಲಿ ಇರುವ ಸದಸ್ಯರುಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಆಹ್ವಾನಿಸಲಾಗಿದೆ.



ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ಈ ಬಗ್ಗೆ ಅಧಿಸೂಚನೆ ಪ್ರಕಟಿಸಿದ್ದಾರೆ.



ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-08-2023

ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.


ನೇಮಕಾತಿ ನಡೆಯಲಿರುವ ಜಿಲ್ಲೆಗಳು

ಧಾರವಾಡ - 02

ಕಲಬುರ್ಗಿ - 02


ಹೆಚ್ಚಿನ ವಿವರಗಳು ಮತ್ತು ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ www.kslsa.kar.nic.in ಇಂದ ಮಾಹಿತಿ ಪಡೆದುಕೊಳ್ಳಬಹುದಾಗಿದೆ.


Ads on article

Advertise in articles 1

advertising articles 2

Advertise under the article