-->
ಖಾಯಂ ಜನತಾ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಆಹ್ವಾನ

ಖಾಯಂ ಜನತಾ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಆಹ್ವಾನ

ಖಾಯಂ ಜನತಾ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಆಹ್ವಾನ





ರಾಜ್ಯದ ಆರು ಜಿಲ್ಲೆಗಳಲ್ಲಿ ಖಾಯಂ ಜನತಾ ನ್ಯಾಯಾಲಯದಲ್ಲಿ ಖಾಲಿ ಇರುವ ಸದಸ್ಯರುಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಆಹ್ವಾನಿಸಲಾಗಿದೆ.



ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ಈ ಬಗ್ಗೆ ಅಧಿಸೂಚನೆ ಪ್ರಕಟಿಸಿದ್ದಾರೆ.



ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-08-2023

ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.


ನೇಮಕಾತಿ ನಡೆಯಲಿರುವ ಜಿಲ್ಲೆಗಳು

ಧಾರವಾಡ - 02

ಕಲಬುರ್ಗಿ - 02


ಹೆಚ್ಚಿನ ವಿವರಗಳು ಮತ್ತು ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ www.kslsa.kar.nic.in ಇಂದ ಮಾಹಿತಿ ಪಡೆದುಕೊಳ್ಳಬಹುದಾಗಿದೆ.


Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200